- ಡಾ. ಯು.ಬಿ. ಪವನಜ
“ಗಣಕದಲ್ಲಿ ಕನ್ನಡ ಸಾಧ್ಯವಿದೆ ಎಂದು ನಿಮಗೆ ಗೊತ್ತಿದೆಯೆ?”
“ಯಾಕೆ ಗೊತ್ತಿಲ್ಲ? ನಾನು ಕಂಪ್ಯೂಟರ್ನಲ್ಲಿ ಈಗಾಗಲೇ ಕನ್ನಡ ಬಳಸುತ್ತಿದ್ದೇನೆ. ನನ್ನನ್ನು ಏನೂ ಅರಿಯದವನು ಅಂದುಕೊಂಡಿದ್ದೀರಾ”
June 14, 2026
“ಗಣಕದಲ್ಲಿ ಕನ್ನಡ ಸಾಧ್ಯವಿದೆ ಎಂದು ನಿಮಗೆ ಗೊತ್ತಿದೆಯೆ?”
“ಯಾಕೆ ಗೊತ್ತಿಲ್ಲ? ನಾನು ಕಂಪ್ಯೂಟರ್ನಲ್ಲಿ ಈಗಾಗಲೇ ಕನ್ನಡ ಬಳಸುತ್ತಿದ್ದೇನೆ. ನನ್ನನ್ನು ಏನೂ ಅರಿಯದವನು ಅಂದುಕೊಂಡಿದ್ದೀರಾ”
ಸಂಡೂರಿನ ಸುತ್ತಮುತ್ತ ನಡೆಯುತ್ತಿರುವ ಗಣಿಗಾರಿಕೆ ಇತ್ತೀಚೆಗೆ ಬಹಳ ಸುದ್ದಿಯಲ್ಲಿದೆ. ಅಲ್ಲಿ ನಡೆಯುತ್ತಿರುವ ಗಣಿಗಾರಿಕೆಗಳಲ್ಲಿ ಅರ್ಧಕ್ಕಿಂತ ಹೆಚ್ಚು ಕಾನೂನುಬದ್ಧವಲ್ಲ ಎಂದು ಹಲವು ಸಮೀಕ್ಷೆಗಳು ತಿಳಿಸುತ್ತಿವೆ. ಹಣದ ವ್ಯವಹಾರ, ಲಂಚದ ಸುದ್ದಿ ಕರ್ನಾಟಕದ ವಿಧಾನಸಭೆಯಲ್ಲೂ ಪ್ರತಿಧ್ವನಿಸಿವೆ. ಈ ಸಂದರ್ಭದಲ್ಲಿ ನಾನು ಸುಮ್ಮನೆ ಗೂಗ್ಲ್ ಅರ್ಥ್ನಲ್ಲಿ ಸಂಡೂರು ಸುತ್ತಮುತ್ತ ಹೇಗೆ ಕಾಣಿಸುತ್ತಿದೆ ಎಂದು ನೋಡಿದೆ. ಕೆಲವು ಚಿತ್ರಗಳನ್ನು ಇಲ್ಲಿ ದಾಖಲಿಸುತ್ತಿದ್ದೇನೆ. ಭೂದೇವಿಯ ಮೇಲಿನ ಅತ್ಯಾಚಾರಕ್ಕೆ ಪ್ರತ್ಯೇಕ ಸಾಕ್ಷಿ ಬೇಕಾಗಿಲ್ಲ ತಾನೆ? ಈ ಚಿತ್ರಗಳು ಸುಮಾರು ಒಂದು ವರ್ಷದಷ್ಟು ಹಳೆಯವಿರಬೇಕು ಎಂದು ನನ್ನ ಅಂದಾಜು. ಗೂಗ್ಲ್ ಅರ್ಥ್ನ ಎಲ್ಲ ಚಿತ್ರಗಳು ಸುಮಾರು ಆರು ತಿಂಗಳಿನಿಂದ ಒಂದು ವರ್ಷದಷ್ಟು ಹಳೆಯವಿವೆ. ಅಂತೆಯೇ ಈ ಚಿತ್ರಗಳು ಸ್ವಲ್ಪ ಹಳೆಯವಿರಬೇಕು. ಈ ಚಿತ್ರಗಳಲ್ಲಿ ಬೇಕೆಂದೇ ಸ್ವಲ್ಪ ಕಾಡು ಕೂಡ ಬರುವಂತೆ ನಾನು ವಿನ್ಯಾಸ ಮಾಡಿದ್ದೇನೆ. ಕಾಡು ಇರುವ ಮತ್ತು ಇಲ್ಲದ ಜಾಗಗಳನ್ನು ಹೋಲಿಸಿ ನೋಡಿ. ಕಾಡು ಯಾವ ರೀತಿ ನಾಶವಾಗುತ್ತಿದೆ ಎಂಬುದು ವೇದ್ಯವಾಗುತ್ತದೆ. ಒಂದು ವರ್ಷದ ನಂತರ ಇನ್ನೊಮ್ಮೆ ಇದೇ ಜಾಗದ ಚಿತ್ರಗಳನ್ನು ತೆಗೆದರೆ ಇನ್ನೆಷ್ಟು ಪರಿಸರ ನಾಶವಾಗಿದೆ ಎಂದು ಹೋಲಿಸಿ ನೋಡಬಹುದು.
Q: I was trying to copy and paste Kannada text from a web-site into Excel 2003 spreadsheet. The data is generated using a VS.NET 2003 application in the form of a grid. But the data when pasted appeared as question marks. How to solve this problem?
Hello
I have hundreds of Hindi words in Devanagari script that I need to sort in Hindi dictionary order. I am using MS Excel and MS Word for Macintosh. Is there any program that I can install to do this? Otherwise do I need to use a PC and the MS Office Hindi version in order to accomplish such a task? I am using HindiSanskritLS font for Devanagari, and TransIndic font for the romanization.
After logging into your website, i noticed that in the date column it is still displaying the previous day's date. Kindly look into this and correct the same.
Will revert back with further suggestions if any
ಋಷಿವಾಕ್ಯದೊಡನೆ ವಿಜ್ಞಾನ ಎಂಬ ಧ್ಯೇಯದೊಂದಿಗೆ ವಿಶ್ವಕನ್ನಡವು ಸುಮಾರು ಹತ್ತು ವರ್ಷಗಳ ಹಿಂದೆ ಅಂದರೆ ೧೯೯೬ರಲ್ಲಿ ಪ್ರಾರಂಭವಾಯಿತು. ಜೀವನದ ಅಂತಿಮ ಗುರಿ ಮೋಕ್ಷಸಾಧನೆ. ಮೋಕ್ಷಕ್ಕೆ ಸಾಧನೆ ಮಾಡಲು ದೇಹದ ಅಗತ್ಯ ಇದೆ. ದೇಹವನ್ನು ಸುಸ್ಥಿತಿಯಲ್ಲಿಡಲು ವಿಜ್ಞಾನ ಬೇಕು. ಇದನ್ನೇ ಡಿವಿಜಿಯವರು ಹೇಳಿದ್ದು. ಜನಸಾಮಾನ್ಯರಿಗೆ ದಾರಿದೀಪವಾಗಿ ಹೊಸನಗರ ರಾಮಚಂದ್ರಾಪುರ ಮಠದ ಶ್ರೀ ಶ್ರೀ ರಾಘವೇಶ್ವರ ಸ್ವಾಮೀಜಿಯವರಿದ್ದಾರೆ. ಇವರು ಮಠದ, ಪೀಠದ ಸ್ವಾಮಿಯಾಗಿ ಮಾತ್ರವಲ್ಲ, ಹಲವು ಜನಪರ, ಪರಿಸರಪರ ಕಾರ್ಯಗಳಿಂದ ಖ್ಯಾತರಾಗಿದ್ದಾರೆ. ಹೊಸನಗರ ರಾಮಚಂದ್ರಾಪುರ ಮಠ, ಶ್ರೀ ಗುರುಗಳ ಕ್ರಿಯಾಯೋಜನೆಗಳ ಬಗ್ಗೆ ಸವಿವರವಾದ ಮಾಹಿತಿಯನ್ನು ಮಠದ ಜಾಲತಾಣದಲ್ಲಿ ಓದಬಹುದು. ಶ್ರೀ ಶ್ರೀ ರಾಘವೇಶ್ವರ ಸ್ವಾಮೀಜಿಯವರನ್ನು ಸಂದರ್ಶಿಸಿ ವಿಶ್ವಕನ್ನಡದ ಓದುಗರ ಪರವಾಗಿ ಕೆಲವು ಪ್ರಶ್ನೆಗಳಿಗೆ ಉತ್ತರ ಪಡೆದುಕೊಳ್ಳಬೇಕೆಂದು ಬಹುದಿನಗಳಿಂದ ಅಂದುಕೊಂಡಿದ್ದೆ. ಅದು ಇತ್ತೀಚೆಗೆ ಈಡೇರಿತು. ಸಂದರ್ಶನ ಇಲ್ಲಿದೆ.
ಬೆಂಗಳೂರು, ಜೂನ್ ೨೩, ೨೦೦೬: ಚೆನ್ನೈನ ಖಜಾನ ಜುವೆಲ್ಲರಿ ಸಂಸ್ಥೆ ಬೆಂಗಳೂರಿನ ಕಮರ್ಶಿಯಲ್ ರಸ್ತೆ ಮತ್ತು ಜಯನಗರಗಳಲ್ಲಿ ಎರಡು ಹೊಸ ಮಳಿಗೆಗಳನ್ನು ಆರಂಭಿಸಲಿದೆ.