Vishva Kannada Magazine
- ಗುರುಮೂರ್ತಿ ಬಬ್ಬಿಗದ್ದೆ, ಹಾಂಗ್ ಕಾಂಗ್
ಬಿಟ್ಟು ಬಂದೆ ಬಿಟ್ಟು ಬಂದೆ ನಮ್ಮ ನೆಲವನು
- ಗಿರೀಶ ಶೆಟ್ಟಿ
ಒಣ ಮರದ ಕೊನೆ ಕೊನೆಯಲಿ ಚಿಗುರೊಡೆದ ಎಳೆ ರೆಂಬೆ
ಸುಡು ಬಿಸಿಲ ಕಡು ಕೋಪಕೆ ಕರಟಿಹೊಯ್ತ ಮುರುಟಿ ಮುರುಟಿ
- ರಮಾ ಶಾಸ್ತ್ರಿ
ದಿನವೂ ನಡೆದಿತ್ತು
ಅವರೀರ್ವರ
ನಯನಗಳ
ಮಿಲನ ||
ನಯನ
ನನ್ನವಳಾಗುವ
ದಿನ
- ಕೆ.ಎಸ್. ನರಸಿಂಹಸ್ವಾಮಿ
ಮಾವು ನಾವು, ಬೇವು ನಾವು;
ನೋವು ನಲಿವು ನಮ್ಮವು.
ಹೂವು ನಾವು, ಹಸಿರು ನಾವು,
