Vishva Kannada Magazine

- ಗುರುಮೂರ್ತಿ ಬಬ್ಬಿಗದ್ದೆ, ಹಾಂಗ್ ಕಾಂಗ್

ಬಿಟ್ಟು ಬಂದೆ ಬಿಟ್ಟು ಬಂದೆ ನಮ್ಮ ನೆಲವನು

- ಗಿರೀಶ ಶೆಟ್ಟಿ

ಒಣ ಮರದ ಕೊನೆ ಕೊನೆಯಲಿ ಚಿಗುರೊಡೆದ ಎಳೆ ರೆಂಬೆ
ಸುಡು ಬಿಸಿಲ ಕಡು ಕೋಪಕೆ ಕರಟಿಹೊಯ್ತ ಮುರುಟಿ ಮುರುಟಿ

- ರಮಾ ಶಾಸ್ತ್ರಿ

ದಿನವೂ ನಡೆದಿತ್ತು
ಅವರೀರ್ವರ
ನಯನಗಳ
ಮಿಲನ ||

ನಯನ
ನನ್ನವಳಾಗುವ
ದಿನ

- ಕೆ.ಎಸ್. ನರಸಿಂಹಸ್ವಾಮಿ

ಮಾವು ನಾವು, ಬೇವು ನಾವು;
ನೋವು ನಲಿವು ನಮ್ಮವು.
ಹೂವು ನಾವು, ಹಸಿರು ನಾವು,

Showing 1 - 4 of 9.
Next › Last »