Vishva Kannada Magazine
- ಮರ್ಕಟ
ಸಾರ್ವಜನಿಕರ ಕುಂದು ಕೊರತೆಗಳ ಬಗ್ಗೆ ತೀವ್ರ ನಿಗಾ ವಹಿಸುವ ಸಲುವಾಗಿ ಸಾರ್ವಜನಿಕ ಕುಂದು ಕೊರತೆ ವಿಭಾಗವನ್ನು ಮೈಸೂರು ವಿಶ್ವವಿದ್ಯಾಲಯ ಪ್ರಾರಂಭಿಸಿದೆ. ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ ಅರ್ಜಿಗೆ ೧೦ ದಿನಗಳ ಒಳಗೆ ಉತ್ತರ ದೊರಕದಿದ್ದಲ್ಲಿ ಈ ಕುಂದು ಕೊರತೆಗಳ ವಿಭಾಗಕ್ಕೆ ನೇರವಾಗಿ ದೂರು ಸಲ್ಲಿಸಬಹುದು.
- ಮರ್ಕಟ
`ಸರ್ಕಾರಿ ನೌಕರರು ಅಮಾನತಿಗೆ ಒಳಗಾಗುವುದನ್ನು ಬಹಳ ಇಷ್ಟಪಡುತ್ತಾರೆ' -ಡಾ| ಸಿದ್ಧಲಿಂಗಯ್ಯ.
- ಮರ್ಕಟ
`ನಾನು ರಾಜಕಾರಣದಿಂದ ಓಡಿ ಹೋಗುವುದಿಲ್ಲ' -ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ.
- ಮರ್ಕಟ
`ಮನುಷ್ಯರನ್ನು ಒಗ್ಗೂಡಿಸುವ ಶಕ್ತಿ ರಾಜಕಾರಣಿಗಳು ಅಥವಾ ವಿಜ್ಞಾನಿಗಳಿಗೆ ಇಲ್ಲ. ಸಾಹಿತಿ ಮತ್ತು ಕಲಾವಿದರಿಂದ ಮಾತ್ರ ಮನುಷ್ಯ ಸಂಬಂಧಗಳನ್ನು ಬೆಸೆಯಲು ಸಾಧ್ಯ' -ಮಾಜಿ ಮುಖ್ಯಮಂತ್ರಿ, ಸಾಹಿತಿ, ಎಂ. ವೀರಪ್ಪ ಮೊಯಿಲಿ.
