- ರಮಾ ಶಾಸ್ತ್ರಿ
ದಿನವೂ ನಡೆದಿತ್ತು
ಅವರೀರ್ವರ
ನಯನಗಳ
ಮಿಲನ ||
ನಯನ
ನನ್ನವಳಾಗುವ
ದಿನ
March 2, 2025
ದಿನವೂ ನಡೆದಿತ್ತು
ಅವರೀರ್ವರ
ನಯನಗಳ
ಮಿಲನ ||
ನಯನ
ನನ್ನವಳಾಗುವ
ದಿನ
ಹೊಸನಗರದ ರಾಮಚಂದ್ರಾಪುರ ಮಠದ ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ೨೦೦೭, ಎಪ್ರಿಲ್ ೨೧ ರಿಂದ ೨೯ರ ವರೆಗೆ ವಿಶ್ವ ಗೋ ಸಮ್ಮೇಳನ ಜರುಗಿತು. ದೇಶ ವಿದೇಶಗಳಿಂದ ಲಕ್ಷಗಟ್ಟಲೆಯಲ್ಲಿ ಜನರು ಬಂದು ಪ್ರಪಂಚದಲ್ಲೇ ಪ್ರಪ್ರಥಮ ಬಾರಿಗೆ ಜರುಗಿದ ಈ ವಿಶ್ವ ಗೋ ಸಮ್ಮೇಳನದಲ್ಲಿ ಭಾಗಿಯಾದರು. ಪ್ರತಿದಿನ ಭಜನೆ, ಕಾಮಧೇನು ತುಲಾಭಾರ, ಗೋವಿನ ವಿವಿಧ ವಿಷಯಗಳ ಬಗ್ಗೆ ಚರ್ಚೆ, ವಿಚಾರ ವಿನಿಮಯ ಗೋಷ್ಠಿಗಳು ಜರುಗಿದವು. ಹಲವು ಮಠಗಳ ಸಂತರುಗಳೂ ಈ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಈ ಸಮ್ಮೇಳನದ ಕೆಲವು ಛಾಯಾಚಿತ್ರಗಳು ಇಲ್ಲಿವೆ.
ಪತ್ರಕರ್ತನಾಗಿ ಎತ್ತರಕ್ಕೆ ಬೆಳೆಯುತ್ತ ಹೋದ ಹಾಗೆ ನೈತಿಕವಾಗಿ ಆಳಕ್ಕೆ ಕುಸಿಯುತ್ತ ಹೋಗುವ ಅನಿವಾರ್ಯತೆಯ ಒಂದು ಸರಣಿ ಚಿತ್ರಣ
Hi all, this is Srinivas. I am an engg grad. I am very much interested in acting profession. Can anyone suggest me how do I become a television anchor in the kannada channel as an initial step to proceed in the acting profession.
hi
topic of excel is advance filter and when times it uses.
Pls solve it
hi,
how can use the form in excel and creat.
ಒಂದು ಧಾರ್ಮಿಕ ಪೀಠದ ಸಮಸ್ತ ಕಾರ್ಯಚಟುವಟಿಕೆಗಳ ಸುಸೂತ್ರ ನಿರ್ವಹಣೆಗೆ ಆಧುನಿಕ ಕಂಪ್ಯೂಟರ್ ತಂತ್ರಜ್ಞಾನವನ್ನು ಭಾರತ ದೇಶದಲ್ಲಿಯೇ ಮೊಟ್ಟಮೊದಲ ಬಾರಿಗೆ ಅಳವಸಿಕೊಂಡು, ಇಂದಿಗೂ ಅದನ್ನು ಯಶಸ್ವಿಯಾಗಿ ಬಳಸಿಕೊಳ್ಳುತ್ತಿರುವ ಕೀರ್ತಿಗೆ ಪಾತ್ರರಾಗಿರುವವರು ಕರ್ನಾಟಕ ರಾಜ್ಯದ ಸಿರಿಗೆರೆಯ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದ ಪೀಠಾಧಿಕಾರಿಗಳಾದ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು.
ಇತ್ತೀಚೆಗೆ ನನ್ನ ಡಿಶ್ ಟಿವಿಯ ವಾರ್ಷಿಕ ಚಂದಾ ಮುಗಿದಿತ್ತು. ಅದನ್ನು ನವೀಕರಿಸುವುದೋ ಬೇಡವೋ ಎಂಬ ಆಲೋಚನೆಯಲ್ಲಿದ್ದಾಗ ಅವರು ಯಾವ ಯಾವ ಚಾನೆಲುಗಳನ್ನು ನೀಡುತ್ತಿದ್ದಾರೆ ಎಂಬುದನ್ನು ಮತ್ತೊಮ್ಮೆ ವಿಮರ್ಶೆ ಮಾಡಿದೆ. ಅವರು ನೀಡುವ ಚಾನೆಲುಗಳ ಪಟ್ಟಿಯಲ್ಲಿ ಕನ್ನಡದ ಉಚಿತ ಖಾಸಗಿ ಚಾನೆಲು ಯಾವುದೂ ಇಲ್ಲ. ಸರಕಾರವು ಉಚಿತವಾಗಿ ನೀಡುತ್ತಿರುವ ದೂರದರ್ಶನದ ಚಂದನ ಮಾತ್ರ ಇದೆ. ದೂರದರ್ಶನದ ಎಲ್ಲ ಚಾನೆಲುಗಳು ಉಚಿತವೇ. ಕನ್ನಡ ಮಾತ್ರವಲ್ಲ.
ಅಮೆರಿಕದ ಬಾಲ್ಟಿಮೋರ್ ನಗರದಲ್ಲಿ ಏಳು ತಿಂಗಳ ಹಿಂದೆ ‘ಅಕ್ಕ’ ಸಮ್ಮೇಳನಕ್ಕೆ ಇಲ್ಲಿಂದ ದೊಡ್ಡ ದಂಡೇ ಹೋಗಿತ್ತಲ್ಲ? ಆ ದಂಡಿನಲ್ಲಿ ಕನ್ನಡ ನಾಡಿನ ಸಣ್ಣ ಕೈಗಾರಿಕೆಗಳ ಒಕ್ಕೂಟದ ಪದಾಧಿಕಾರಿಯೊಬ್ಬರು ಕೂಡ ಹೋಗಿದ್ದರು. ಸಮ್ಮೇಳನ ಮುಗಿಯುತ್ತ ಬಂದಂತೆ ಒಬ್ಬೊಬ್ಬ ಗಣ್ಯ ಅತಿಥಿಯೂ ಕನ್ನಡ ಮಾಧ್ಯಮಗಳಿಗೆ ಒಂದೊಂದಿಷ್ಟು ಹೇಳಿಕೆಗಳನ್ನು ನೀಡಿದರು. ತಾನೇನು ಕಮ್ಮಿ ಎಂದು ಈ ನಮ್ಮ ಕೈಗಾರಿಕಾ ಮಿತ್ರರೂ ಹೇಳಿಕೆ ನೀಡಿದರು: ‘ಕರ್ನಾಟಕದ ಪ್ರತಿ ಜಿಲ್ಲೆಯಲ್ಲೂ ಒಂದಿಷ್ಟು ರಾಸಾಯನಿಕ ಉದ್ಯಮಗಳನ್ನು ಆರಂಭಿಸುವಂತೆ ಅಮೆರಿಕದ ಉದ್ಯಮಿಗಳನ್ನು ನಾನು ಕೇಳಿಕೊಂಡಿದ್ದೇನೆ’ ಎಂದು.
ಅದು ಸಂಜೆಯ ೬ ಘಂಟೆಯ ಸಮಯ, ಹಾಂಗ್ ಕಾಂಗ್ ಕನ್ನಡಿಗರಿಗೆ ಹಬ್ಬದ ವಾತಾವರಣ. "ಯುಗ ಯುಗಾದಿ ಕಳೆದರೂ ಯುಗದಿ ಮರಳಿ ಬರುತಿದೆ, ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ" ಎಂಬ ಕವಿವಾಣಿ ಹಾಂಗ್ ಕಾಂಗ್ ಕನ್ನಡಿಗರಿಗರಲ್ಲಿ ಹೊಸ ರೂಪ ಪಡೆದಿತ್ತು. ಹೊರನಾಡ ಕನ್ನಡಿಗರಿಂದ ದಿನಾಂಕ ೨೪ ರಂದು ಯುಗಾದಿ ಹಬ್ಬದ ಆಚರಣೆ ಸಂಭ್ರಮದಿಂದ ನಡೆಯಿತು.