- ಗುರುಮೂರ್ತಿ ಬಬ್ಬಿಗದ್ದೆ, ಹಾಂಗ್ ಕಾಂಗ್
ಬಿಟ್ಟು ಬಂದೆ ಬಿಟ್ಟು ಬಂದೆ ನಮ್ಮ ನೆಲವನು
ಬಿಟ್ಟು ಬಂದೆ ಬಿಟ್ಟು ಬಂದೆ ನಮ್ಮ ನೆಲವನು
ಒಣ ಮರದ ಕೊನೆ ಕೊನೆಯಲಿ ಚಿಗುರೊಡೆದ ಎಳೆ ರೆಂಬೆ
ಸುಡು ಬಿಸಿಲ ಕಡು ಕೋಪಕೆ ಕರಟಿಹೊಯ್ತ ಮುರುಟಿ ಮುರುಟಿ
ದಿನವೂ ನಡೆದಿತ್ತು
ಅವರೀರ್ವರ
ನಯನಗಳ
ಮಿಲನ ||
ನಯನ
ನನ್ನವಳಾಗುವ
ದಿನ
ಮಾವು ನಾವು, ಬೇವು ನಾವು;
ನೋವು ನಲಿವು ನಮ್ಮವು.
ಹೂವು ನಾವು, ಹಸಿರು ನಾವು,