ಹೊಸನಗರದ ರಾಮಚಂದ್ರಾಪುರ ಮಠದ ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ೨೦೦೭, ಎಪ್ರಿಲ್ ೨೧ ರಿಂದ ೨೯ರ ವರೆಗೆ ವಿಶ್ವ ಗೋ ಸಮ್ಮೇಳನ ಜರುಗಿತು. ದೇಶ ವಿದೇಶಗಳಿಂದ ಲಕ್ಷಗಟ್ಟಲೆಯಲ್ಲಿ ಜನರು ಬಂದು ಪ್ರಪಂಚದಲ್ಲೇ ಪ್ರಪ್ರಥಮ ಬಾರಿಗೆ ಜರುಗಿದ ಈ ವಿಶ್ವ ಗೋ ಸಮ್ಮೇಳನದಲ್ಲಿ ಭಾಗಿಯಾದರು. ಪ್ರತಿದಿನ ಭಜನೆ, ಕಾಮಧೇನು ತುಲಾಭಾರ, ಗೋವಿನ ವಿವಿಧ ವಿಷಯಗಳ ಬಗ್ಗೆ ಚರ್ಚೆ, ವಿಚಾರ ವಿನಿಮಯ ಗೋಷ್ಠಿಗಳು ಜರುಗಿದವು. ಹಲವು ಮಠಗಳ ಸಂತರುಗಳೂ ಈ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಈ ಸಮ್ಮೇಳನದ ಕೆಲವು ಛಾಯಾಚಿತ್ರಗಳು ಇಲ್ಲಿವೆ.
![]() |
![]() |
![]() |
![]() |
![]() |
![]() |
![]() |
![]() |
![]() |
![]() |
![]() |
![]() |
![]() |
![]() |
![]() |
![]() |
![]() |
![]() |
Respected Sir,
I want this program’s video copy
If you have than please send me